<p><strong>ಭಟ್ಕಳ: </strong>ತಾಲ್ಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿ ಅಲೆಗೆ ಸಿಕ್ಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ಭಾನುವಾರ ರಕ್ಷಣೆ ಮಾಡಿದ್ದಾರೆ.<br /> <br />ಬೆಂಗಳೂರು ಕತ್ರೆಗುಪ್ಪೆಯಿಂದ ಮುರ್ಡೆಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ವಿ.ಸಂಜಯ (18), ವಿ.ಸಂಜನಾ (15) ಹಾಗೂ ಕಾಂದಲಮ್ಮಾ(40) ಅಪಾಯದಿಂದ ಪಾರಾದವರು. </p>.<p>ಬೆಳಿಗ್ಗೆ ಅವರು ಸಮುದ್ರಕ್ಕೆ ಈಜಲು ಹೋಗಿದ್ದರು. ಪ್ರವಾಸಿರು ಅಪಾಯಕ್ಕೆ ಸಿಲುಕಿದ್ದನ್ನು ಗಮನಿಸಿದ ಓಸಿಯನ್ ಅಡ್ವಂಚರ್ಸ್ ಸಿಬ್ಬಂದಿ ಹಾಗೂ ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ: </strong>ತಾಲ್ಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿ ಅಲೆಗೆ ಸಿಕ್ಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ಭಾನುವಾರ ರಕ್ಷಣೆ ಮಾಡಿದ್ದಾರೆ.<br /> <br />ಬೆಂಗಳೂರು ಕತ್ರೆಗುಪ್ಪೆಯಿಂದ ಮುರ್ಡೆಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ವಿ.ಸಂಜಯ (18), ವಿ.ಸಂಜನಾ (15) ಹಾಗೂ ಕಾಂದಲಮ್ಮಾ(40) ಅಪಾಯದಿಂದ ಪಾರಾದವರು. </p>.<p>ಬೆಳಿಗ್ಗೆ ಅವರು ಸಮುದ್ರಕ್ಕೆ ಈಜಲು ಹೋಗಿದ್ದರು. ಪ್ರವಾಸಿರು ಅಪಾಯಕ್ಕೆ ಸಿಲುಕಿದ್ದನ್ನು ಗಮನಿಸಿದ ಓಸಿಯನ್ ಅಡ್ವಂಚರ್ಸ್ ಸಿಬ್ಬಂದಿ ಹಾಗೂ ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>