ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದಲೂ ನೆರೆ ಪರಿಹಾರಕ್ಕೆ ಯತ್ನ: ಸಚಿವ ಅಶೋಕ

Last Updated 3 ಆಗಸ್ಟ್ 2022, 16:09 IST
ಅಕ್ಷರ ಗಾತ್ರ

ಮುಟ್ಟಳ್ಳಿ (ಕಾರವಾರ): 'ಕೇಂದ್ರ ಗೃಹ ಸಚಿವ ಅಮಿತ್ ಶಾ, ಆ.4ರಂದು ಬೆಂಗಳೂರಿಗೆ ಭೇಟಿ ನೀಡಲಿದ‌್ದಾರೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ, ಭೂಕುಸಿತದಿಂದ ಆಗಿರುವ ಹಾನಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು' ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಭೂಕುಸಿತವಾದ ಪ್ರದೇಶಕ್ಕೆ ಮುಖ್ಯಮಂತ್ರಿ ಜೊತೆ ಬುಧವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

'ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಬೇಸಿಗೆಯಲ್ಲೂ ಮಳೆ ಬರುತ್ತಿದೆ. ಇದರಿಂದ ಸಾಕಷ್ಟು ಹಾನಿಯಾಗುತ್ತಿದೆ. ಕೇಂದ್ರ ಸರ್ಕಾರದಿಂದಲೂ ಪರಿಹಾರ ಪಡೆಯಲು ಯತ್ನಿಸಲಾಗುವುದು' ಎಂದರು.

ಇದನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT