<p><strong>ಶಿರಸಿ: </strong>ಮಹಿಳಾ ರೋಗಿಯೊಬ್ಬರ ಹೊಟ್ಟೆ ಯಲ್ಲಿ ಬೆಳೆದಿದ್ದ 4 ಕೆ.ಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ನಗರದ ಟಿ.ಎಸ್.ಎಸ್.ಆಸ್ಪತ್ರೆಯ ವೈದ್ಯರು ಹೊರತೆಗೆದಿದ್ದಾರೆ.</p>.<p>ಎರಡು ತಿಂಗಳಿ ನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ತಪಾಸಣೆ ನಡೆಸಿದಾಗ ಗಡ್ಡೆ ಬೆಳೆದಿದ್ದು ಪತ್ತೆಯಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಡಾ.ವಿಶ್ವಾಸ ಪೈ, ಡಾ.ಎ.ಬಿ.ವಿಜಯ್ ಕುಮಾರ್, ಡಾ.ಟಿ.ವಿನಾಯಕ, ಮನ್ಸೂರ್, ಮೇಘಾ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಮಹಿಳಾ ರೋಗಿಯೊಬ್ಬರ ಹೊಟ್ಟೆ ಯಲ್ಲಿ ಬೆಳೆದಿದ್ದ 4 ಕೆ.ಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ನಗರದ ಟಿ.ಎಸ್.ಎಸ್.ಆಸ್ಪತ್ರೆಯ ವೈದ್ಯರು ಹೊರತೆಗೆದಿದ್ದಾರೆ.</p>.<p>ಎರಡು ತಿಂಗಳಿ ನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ತಪಾಸಣೆ ನಡೆಸಿದಾಗ ಗಡ್ಡೆ ಬೆಳೆದಿದ್ದು ಪತ್ತೆಯಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಡಾ.ವಿಶ್ವಾಸ ಪೈ, ಡಾ.ಎ.ಬಿ.ವಿಜಯ್ ಕುಮಾರ್, ಡಾ.ಟಿ.ವಿನಾಯಕ, ಮನ್ಸೂರ್, ಮೇಘಾ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>