ಮೃತ ಸಂದೀಪ ಪಟ್ಟಣದ ರಾಘವಿ ಆರ್ಟ್ಸ್ ಮಾಲೀಕರಾಗಿದ್ದಾರೆ. ಡಿ.ವೈ.ಎಸ್ಪಿ ಅರವಿಂದ ಕಲಗುಜ್ಜಿ ನೇತೃತ್ವದಲ್ಲಿ, ಸಿ.ಪಿ.ಐ ಕೃಷ್ಣಾನಂದ ನಾಯಕ, ಪಿ.ಎಸ್.ಐ ಸಂಪತ್, ಕರಾವಳಿ ಕಾವಲು ಪಡೆ, ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.