‘ಸಿದ್ದರಾಮಯ್ಯ ಅವರ ಮಾತು ಸ್ಪೀಕರ್ ಸ್ಥಾನಕ್ಕಷ್ಟೇ ಅಲ್ಲ ಶಾಸಕ ಸ್ಥಾನಕ್ಕೂ ಮಾಡಿದ ಅಪಚಾರವಾಗಿದೆ. ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಪತ್ರ ಬರೆಯಲಾಗುತ್ತದೆ. ಸ್ಪೀಕರ್ ಸ್ವತಂತ್ರ ನಿರ್ಣಯ ಕೈಗೊಂಡು, ಕ್ಷಮೆ ಕೇಳುವವರೆಗೆ ಸಿದ್ದರಾಮಯ್ಯ ಅವರನ್ನು ವಿಧಾನಸಭೆಯಿಂದ ಹೊರಗಿಡಬೇಕು’ ಎಂದು ಆಗ್ರಹಿಸಿದರು. ಪಕ್ಷದ ಪ್ರಮುಖರಾದ ವಿನಾಯಕ ಹೆಗಡೆ, ಆರ್.ವಿ.ಹೆಗಡೆ ಇದ್ದರು.