ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಸೈನಿಕರಿಂದ ವಿಜಯ ದಿವಸ್ ಆಚರಣೆ

Last Updated 26 ಜುಲೈ 2022, 3:22 IST
ಅಕ್ಷರ ಗಾತ್ರ

ಶಿರಸಿ: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಇಲ್ಲಿನ ನಿವೃತ್ತ ಸೈನಿಕರ ಸಂಘದ ವತಿಯಿಂದ ಅಮರ ಜವಾನ್ ಸ್ಮಾರಕಕ್ಕೆ ಗೌರವ ಅರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.

ಮರಾಠಿಕೊಪ್ಪದ ವಿಶಾಲ ನಗರದ ಉದ್ಯಾನದಲ್ಲಿರುವ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ರಾಷ್ಟ್ರಭಕ್ತಿಯ ಘೋಷಣೆ ಮೊಳಗಿಸಲಾಯಿತು.

ಶಿಶು ಅಭಿವೃದ್ಧಿ ಅಧಿಕಾರಿಯೂ ಆಗಿರುವ ನಿವೃತ್ತ ಸೈನಿಕ ದತ್ತಾತ್ರೇಯ ಭಟ್, ನಿವೃತ್ತ ಸೈನಿಕರಾದ ಸುಭೇದಾರ್ ರಾಮು, ಜಿ.ವಿ.ಹೆಗಡೆ, ವಿನಾಯಕ ಧೀರನ್, ಪ್ರಮುಖರಾದ ಡಾ.ರವಿಕಿರಣ ಪಟವರ್ಧನ್, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT