ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ | ಕಡಲಿನಲ್ಲಿ ಅಲೆಗಳ ಅಬ್ಬರ: ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚನೆ

Last Updated 6 ಆಗಸ್ಟ್ 2020, 7:14 IST
ಅಕ್ಷರ ಗಾತ್ರ
ADVERTISEMENT
""

ಕಾರವಾರ: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ರಭಸದ ಗಾಳಿ ಮುಂದುವರಿದಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಶಿರಸಿಯಲ್ಲಿ ವರದಾ ನದಿಯ ಪ್ರವಾಹದಿಂದ 500ಕ್ಕೂ ಹೆಚ್ಚು ಎಕರೆ ಅಡಿಕೆ, ಭತ್ತದ ಕೃಷಿಭೂಮಿ ಜಲಾವೃತವಾಗಿದೆ.

ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ 58 ಸಾವಿರ ಕ್ಯುಸೆಕ್ ಒಳ ಹರಿವಿದ್ದು, ಅದೇ ಪ್ರಮಾಣದಲ್ಲಿ ಕ್ರೆಸ್ಟ್‌ಗೇಟ್‌ಗಳ ಮೂಲಕ ಕಾಳಿ ನದಿಗೆ ನೀರು ಹರಿಸಲಾಗುತ್ತಿದೆ.

ಕದ್ರಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT