ಯಕ್ಷಗಾನದಲ್ಲಿ ಅವರು ‘ಗದಾಯುದ್ಧ’ ಪ್ರಸಂಗದ ಭೀಮನ ಪಾತ್ರ, ಶನಿಯ ಪಾತ್ರ ಸೇರಿದಂತೆ ವಿವಿಧ ಪ್ರಮುಖ ಪಾತ್ರಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಹೊನ್ನಾವರ ತಾಲ್ಲೂಕಿನ ಗುಂಡಬಾಳ ಯಕ್ಷಗಾನ ಮೇಳದಲ್ಲಿ ತಮ್ಮ ಕಲಾ ಜೀವನವನ್ನು ಆರಂಭಿಸಿದ ಅವರು, ಬಡಗುತಿಟ್ಟಿನ ವಿವಿಧ ಮೇಳಗಳಲ್ಲಿ ಕಲಾ ಸೇವೆ ಮಾಡಿದ್ದರು.