ಉಪಾಧ್ಯಕ್ಷ ನರಸಿಂಹ ಕೋಣೆಮನೆ ಮಾತನಾಡಿದರು. ನೂತನ ಪದಾಧಿಕಾರಿ ಮಂಡಳಿಗೆ ಶುಭಕೋರಿ ಹಿರಿಯರಾದ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಎಂ.ಆರ್ ಹೆಗಡೆ ಕುಂಬ್ರಿಗುಡ್ಡೆ, ಮಾಜಿ ಅಧ್ಯಕ್ಷರಾದ ಎಲ್.ಪಿ ಹೆಗಡೆ ಗುಂಡ್ಕಲ್, ಎಲ್.ಎಸ್.ಎಂ.ಪಿ ಸೊಸೈಟಿ ಉಪಾಧ್ಯಕ್ಷ ಟಿ.ಆರ್.ಹೆಗಡೆ ಮಾತನಾಡಿದರು.