ಯುವ ಕಾಂಗ್ರೆಸ್ ಕಾರ್ಯದರ್ಶಿ ದಿಲೀಪ, ಅಬ್ದುಲ್ ದೇಸಾಯಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿ ಶಿರಸಿ–ಸಿದ್ದಾಪುರ ಉಸ್ತುವಾರಿ ಸುಷ್ಮಾ ರಾಜಗೋಪಾಲ, ರವೀಂದ್ರ ನಾಯ್ಕ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ಶೆಟ್ಟಿ, ಉಪಾಧ್ಯಕ್ಷ ಕುಮಾರ ಜೋಶಿ, ಪ್ರಮುಖರಾದ ದೀಪಕ ದೊಡ್ಡೂರು, ಎಸ್.ಕೆ.ಭಾಗವತ, ಜಗದೀಶ ಗೌಡ, ಶ್ರೀನಿವಾಸ ನಾಯ್ಕ, ಸುಮಾ ಉಗ್ರಾಣಕರ, ಸತೀಶ ನಾಯ್ಕ ಇತರರು ಇದ್ದರು.