ಪುಣೆಯಿಂದ ಹೊರಟು ಕರ್ನಾಟಕದ ಪ್ರಮುಖ ಪ್ರವಾಸಿ ಸ್ಥಳಗಳಾದ ಗೋಕರ್ಣ ಮುರುಡೇಶ್ವರ ಉಡುಪಿ ಪಟ್ಟಣವನ್ನು ವೀಕ್ಷಿಸಿ ಬಳ್ಳಾರಿ ಮೂಲಕ ಹುಟ್ಟೂರು ಆಂಧ್ರಪ್ರದೇಶದ ಕರ್ನೂಲಿಗೆ ತೆರಳುವ ಉದ್ದೇಶದಿಂದ ಬಂದಿದ್ದರು. ಅಂಕೋಲಾ ಪೊಲೀಸ್ ಠಾಣೆಯ ಸಿಪಿಐ ಕೃಷ್ಣಾನಂದ ನಾಯಕ ಪಿಎಸ್ಐ ಇಸಿ ಸಂಪತ್ ಪಿಎಸ್ಐ ಪ್ರೇಮನಗೌಡ ಪಾಟೀಲ್, ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ನಾಯ್ಕ ರವಿಪ್ರಕಾಶ ಅವರನ್ನು ಗೌರವಿಸಿ ಶುಭ ಹಾರೈಸಿದರು.