‘ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಲ್ಲದಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ನೀರಿನ ಪೈಪುಗಳ ಸೋರುವಿಕೆಯನ್ನು ಗುರುತಿಸಿ ಸರಿಪಡಿಸಬೇಕು. ನೀರು ಸರಬರಾಜು ಮಾಡುವ ಮೊದಲು ಸರಿಯಾದ ಪ್ರಮಾಣದಲ್ಲಿ ಕ್ಲೋರಿನೇಶನ್ ಮಾಡಬೇಕು. ನೈರ್ಮಲ್ಯ ಲೈನ್ ಮತ್ತು ಸರಬರಾಜು ಲೈನ್ಗಳನ್ನು ಪರಿವೀಕ್ಷಣೆಗೆ ಒಳಪಡಿಸಿ ದೋಷಗಳಿದ್ದರೆ ಸರಿಪಡಿಸಬೇಕು’ ಎಂದು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿದರು.