ಶನಿವಾರ, 22 ನವೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಉತ್ತರ ಕನ್ನಡ
ADVERTISEMENT
ಬೀದಿನಾಯಿ ಹಾವಳಿ ತಡೆಗೆ ಚರ್ಚೆ: ಆಹಾರ ತ್ಯಾಜ್ಯ ಸುರಿದರೆ ಶಿಸ್ತು ಕ್ರಮ; ಡಿಸಿ
ಬೀದಿನಾಯಿ ಹಾವಳಿ ತಡೆಗೆ ಚರ್ಚೆ: ಅಧಿಕಾರಿಗಳ ಸಭೆಯಲ್ಲಿ ಡಿಸಿ ಎಚ್ಚರಿಕೆ
Last Updated 21 ನವೆಂಬರ್ 2025, 5:05 IST
ಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿ ಪ್ರದಾನ
Yakshagana Literature: ಶಿರಸಿಯ ಅಶೋಕ ಹಾಸ್ಯಗಾರ ರಚಿಸಿದ ‘ದಶರೂಪಕಗಳ ದಶಾವತಾರ’ ಕೃತಿಗೆ ಉಡುಪಿ ಜಿಲ್ಲೆಯ ಕಾಂತಾವರ ಕನ್ನಡ ಸಂಘದ ಯಕ್ಷಗಾನ ಸಂಶೋಧನಾ ಪ್ರಶಸ್ತಿಯಾಗಿ ₹10 ಸಾವಿರ ನಗದು ಹಾಗೂ ತಾಮ್ರಪತ್ರ ಘೋಷಿಸಲಾಗಿದೆ.
Last Updated 21 ನವೆಂಬರ್ 2025, 5:03 IST
ಹುಲಿಮನೆ ಜಯರಾಮ ಹೆಗಡೆಯವರ ಚೊಚ್ಚಲ ಕೃತಿಗೆ ಪ್ರಶಸ್ತಿ
Kannada Literature: ಸಿದ್ದಾಪುರದ ಜಯರಾಮ ಹೆಗಡೆ ಅವರ 'ಬೀದಿಯ ಬದುಕು' ಕೃತಿಗೆ ಉಡುಪಿ ಜಿಲ್ಲೆಯ ಕಾಂತಾವರ ಕನ್ನಡ ಸಂಘವು ಐದು ಸಾವಿರ ನಗದು ಮತ್ತು ತಾಮ್ರಪ್ರಶಸ್ತಿಯುಳ್ಳ ವಾರ್ಷಿಕ ಗೌರವ ಪ್ರಶಸ್ತಿಯನ್ನು ಘೋಷಿಸಿದೆ.
Last Updated 21 ನವೆಂಬರ್ 2025, 5:01 IST
ಅಂಕೋಲಾ: ಬಂದರು ಯೋಜನೆ ಜಾರಿಗೆ ವಿರೋಧ
Farmers Protest: ಅಂಕೋಲಾದ ಕೇಣಿ ವಾಣಿಜ್ಯ ಬಂದರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತ ಸಂಘದ ದಿನೇಶ ಶಿರವಾಳ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಸರ್ಕಾರದ ವಿರುದ್ಧ ತೀವ್ರ ಎಚ್ಚರಿಕೆ ನೀಡಲಾಗಿದೆ.
Last Updated 21 ನವೆಂಬರ್ 2025, 4:59 IST
₹13.76 ಲಕ್ಷ ಮೌಲ್ಯದ ಗೋವಾ ಮದ್ಯ ವಶ
Excise Raid: ಎರಡು ದಿನಗಳಲ್ಲಿ ಗೋವಾದ ಗಡಿಭಾಗದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ₹13.76 ಲಕ್ಷ ಮೌಲ್ಯದ ಗೋವಾ ಮದ್ಯ, ಬಿಯರ್ ಮತ್ತು ಪೆನ್ನಿಯನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಲಾಗಿದೆ.
Last Updated 21 ನವೆಂಬರ್ 2025, 4:56 IST
ಹಳಿಯಾಳ: ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಚಾಲನೆ
Shivaji Maharaj Legacy: ಹಳಿಯಾಳದ ಬೆಳವಟಗಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶಿವಾಜಿ ಮಹಾರಾಜರ ಕಂಚಿನ ಮೂರ್ತಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಗೋಸಾಯಿ ಮಹಾಸಂಸ್ಥಾನದ ಮಂಜುನಾಥ ಭಾರತಿ ಸ್ವಾಮೀಜಿ ಮಾತನಾಡಿದರು.
Last Updated 21 ನವೆಂಬರ್ 2025, 4:54 IST
ಭಟ್ಕಳ: ನೀರಿನಲ್ಲಿ ಮುಳುಗಿ ಮಗು ಸಾವು
Resort Accident: ಸಮೀಪದ ಜಾಲಿಯಲ್ಲಿರುವ ಖಾಸಗಿ ರೆಸಾರ್ಟ್ನ ಈಜುಕೋಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕನು ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 21 ನವೆಂಬರ್ 2025, 4:52 IST
ADVERTISEMENT
ಭಟ್ಕಳ: ರಸ್ತೆಯ ಮೇಲೆ ವಸತಿ ನಿಲಯದ ತ್ಯಾಜ್ಯ ನೀರು
Civic Negligence: ಪಟ್ಟಣದ ಸರ್ಕಾರಿ ಆಸ್ಪತ್ರೆಯ ರಸ್ತೆಯಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯದಿಂದ ತ್ಯಾಜ್ಯ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುರಸಭೆ ಯಾವುದೇ ಕ್ರಮ ವಹಿಸದೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Last Updated 21 ನವೆಂಬರ್ 2025, 4:50 IST
ಕಾರವಾರ: ಅನಧಿಕೃತ ಕೇಂದ್ರ ತಲೆ ಎತ್ತದಂತೆ ನಿಗಾ ಇರಿಸಿ
ಆಧಾರ್ ಕಾರ್ಡ್ ಪ್ರಗತಿ ಪರಿಶೀಲನೆ ಸಭೆ: ಪೊಲೀಸರಿಗೆ ಜಿಲ್ಲಾಧಿಕಾರಿ ಸೂಚನೆ
Last Updated 20 ನವೆಂಬರ್ 2025, 2:29 IST
ಶಿರಸಿ: ನದಿ ತಿರುವು ಯೋಜನೆಗೆ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವಿರೋಧ
ವಿಚಾರ ಸಂಕಿರಣ 23ರಂದು
Last Updated 20 ನವೆಂಬರ್ 2025, 2:28 IST
ADVERTISEMENT
<
1
2
...
1000
>
ADVERTISEMENT
ADVERTISEMENT