ಪ್ರತಿದಿನ ಸಾಗರ, ಶಿವಮೊಗ್ಗ, ಭದ್ರಾವತಿ, ಹಾವೇರಿ, ದಾವಣಗೆರೆ, ಉಡುಪಿ, ಕುಂದಾಪುರ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಬರುತ್ತಿದ್ದಾರೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸೌಲಭ್ಯ, ವೈದ್ಯರು, ಸಿಬ್ಬಂದಿ ವರ್ತನೆಯಿಂದ ಆಸ್ಪತ್ರೆ ಹೊರ ಜಿಲ್ಲೆಗಳಲ್ಲೂ ಜನಪ್ರಿಯತೆ ಪಡೆದಿರುವುದರಿಂದ ಎಂದು ತಿಳಿಯಲಾಗಿತ್ತು.