<p>ಅಂಕೋಲಾ: ‘ಧ್ಯಾನ ಎಲ್ಲ ರೋಗಗಳಿಗೂ ಶ್ರೇಷ್ಠ ಚಿಕಿತ್ಸೆಯಾಗಬಲ್ಲದು. ಒತ್ತಡದ ಇಂದಿನ ಬದುಕಿನ ನಡುವೆ ದಿನದಲ್ಲಿ ಒಂದು ಗಂಟೆಯಾದರೂ ಪ್ರತಿಯೊಬ್ಬರೂ ಧ್ಯಾನ ಮಾಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜಗದೀಶ ನಾಯ್ಕ ಹೇಳಿದರು.</p>.<p>ಪಟ್ಟಣದಲ್ಲಿ ಕಲಾಭಾರತಿ ಟ್ರಸ್ಟ್ ಅಂಕೋಲಾ ಇವರ ಆಶ್ರಯದಲ್ಲಿ ಹಮ್ಮಿಕೊಂಡ 21 ದಿನಗಳ ಧ್ಯಾನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಹಿರಿಯ ಪತ್ರಕರ್ತ ವಿಠ್ಠಲದಾಸ್ ಕಾಮತ ಮಾತನಾಡಿ, ‘ಧ್ಯಾನದ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿ ನಿವೃತ್ತ ಶಿಕ್ಷಕ ಎಂ.ಎಂ.ಕರ್ಕೀಕರ್, ಸುಧಾ ಶೆಟ್ಟಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸ್ವಾಗತಿಸಿದರು, ನಿತೀನ್ ನಾಯ್ಕ ನಿರೂಪಿಸಿ ವಂದಿಸಿದರು. ಪಿರಮಿಡ್ ಮಾಸ್ಟರ್ ಸುಧಾ ಶೆಟ್ಟಿ ಧ್ಯಾನ ತರಬೇ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-20-308356476</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ‘ಧ್ಯಾನ ಎಲ್ಲ ರೋಗಗಳಿಗೂ ಶ್ರೇಷ್ಠ ಚಿಕಿತ್ಸೆಯಾಗಬಲ್ಲದು. ಒತ್ತಡದ ಇಂದಿನ ಬದುಕಿನ ನಡುವೆ ದಿನದಲ್ಲಿ ಒಂದು ಗಂಟೆಯಾದರೂ ಪ್ರತಿಯೊಬ್ಬರೂ ಧ್ಯಾನ ಮಾಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜಗದೀಶ ನಾಯ್ಕ ಹೇಳಿದರು.</p>.<p>ಪಟ್ಟಣದಲ್ಲಿ ಕಲಾಭಾರತಿ ಟ್ರಸ್ಟ್ ಅಂಕೋಲಾ ಇವರ ಆಶ್ರಯದಲ್ಲಿ ಹಮ್ಮಿಕೊಂಡ 21 ದಿನಗಳ ಧ್ಯಾನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಹಿರಿಯ ಪತ್ರಕರ್ತ ವಿಠ್ಠಲದಾಸ್ ಕಾಮತ ಮಾತನಾಡಿ, ‘ಧ್ಯಾನದ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿ ನಿವೃತ್ತ ಶಿಕ್ಷಕ ಎಂ.ಎಂ.ಕರ್ಕೀಕರ್, ಸುಧಾ ಶೆಟ್ಟಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸ್ವಾಗತಿಸಿದರು, ನಿತೀನ್ ನಾಯ್ಕ ನಿರೂಪಿಸಿ ವಂದಿಸಿದರು. ಪಿರಮಿಡ್ ಮಾಸ್ಟರ್ ಸುಧಾ ಶೆಟ್ಟಿ ಧ್ಯಾನ ತರಬೇ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-20-308356476</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>