<p>ಅಂಕೋಲಾ: ‘ಗುರು ರಾಘವೇಂದ್ರ ಸಾಂಸ್ಕ್ರತಿಕ ಕಲಾವೃಂದ ಇವರ ಅಶ್ರಯದಲ್ಲಿ ಆಯ್ದ ಕಲಾವಿದರಿಂದ ಸುಜೀತ ನಾಯ್ಕ ಹಾರವಾಡ ಅವರ ರಚನೆ ಹಾಗೂ ನಿರ್ದೇಶನದಲ್ಲಿ ಮೇ 17 ರಂದು ಸಂಜೆ 4 ಗಂಟೆಗೆ ಅಂಕೋಲಾದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ‘ಸ್ವರ್ಣ ಯಾಗ’ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ’ ಉದ್ಯಮಿ ಸುರೇಶ ನಾಯಕ ಅಲಗೇರಿ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದಿನ ಗತವೈಭವ ಮತ್ತೆ ಮರುಕಳಿಸಲು ಸುಜೀತ ನಾಯ್ಕ ಅವರು ಒಂದು ಹೊಸ ಪ್ರಯತ್ನವನ್ನು ಮಾಡುತ್ತಿದ್ದಾರೆ. ಪೌರಾಣಿಕ ನಾಟಕಗಳ ಸಂಪ್ರದಾಯವನ್ನು ಮತ್ತೆ ಪುನರಾವರ್ತಿಸಲು ಈ ನಾಟಕ ಸಹಕಾರಿಯಾಗಲಿದೆ’ ಎಂದರು.</p>.<p>ರಂಗ ಕಲಾವಿದರಾದ ಪ್ರಮೋದ ಮಾಳಸೇಕರ, ಲಕ್ಷ್ಮಣ ಭಂಡಾರಿ, ಪತ್ರಕರ್ತ ರಾಘು ಕಾಕರಮಠ, ಅರುಣ ಶೆಟ್ಟಿ, ಸುಜೀತ ನಾಯ್ಕ, ವೆಂಕಟರಮಣ ನಾಯ್ಕ, ಸದಾನಂದ ನಾಯ್ಕ, ಜಯರಾಮ ಗೌಡ, ವಿನಾಯಕ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-20-2072435837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ‘ಗುರು ರಾಘವೇಂದ್ರ ಸಾಂಸ್ಕ್ರತಿಕ ಕಲಾವೃಂದ ಇವರ ಅಶ್ರಯದಲ್ಲಿ ಆಯ್ದ ಕಲಾವಿದರಿಂದ ಸುಜೀತ ನಾಯ್ಕ ಹಾರವಾಡ ಅವರ ರಚನೆ ಹಾಗೂ ನಿರ್ದೇಶನದಲ್ಲಿ ಮೇ 17 ರಂದು ಸಂಜೆ 4 ಗಂಟೆಗೆ ಅಂಕೋಲಾದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ‘ಸ್ವರ್ಣ ಯಾಗ’ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ’ ಉದ್ಯಮಿ ಸುರೇಶ ನಾಯಕ ಅಲಗೇರಿ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದಿನ ಗತವೈಭವ ಮತ್ತೆ ಮರುಕಳಿಸಲು ಸುಜೀತ ನಾಯ್ಕ ಅವರು ಒಂದು ಹೊಸ ಪ್ರಯತ್ನವನ್ನು ಮಾಡುತ್ತಿದ್ದಾರೆ. ಪೌರಾಣಿಕ ನಾಟಕಗಳ ಸಂಪ್ರದಾಯವನ್ನು ಮತ್ತೆ ಪುನರಾವರ್ತಿಸಲು ಈ ನಾಟಕ ಸಹಕಾರಿಯಾಗಲಿದೆ’ ಎಂದರು.</p>.<p>ರಂಗ ಕಲಾವಿದರಾದ ಪ್ರಮೋದ ಮಾಳಸೇಕರ, ಲಕ್ಷ್ಮಣ ಭಂಡಾರಿ, ಪತ್ರಕರ್ತ ರಾಘು ಕಾಕರಮಠ, ಅರುಣ ಶೆಟ್ಟಿ, ಸುಜೀತ ನಾಯ್ಕ, ವೆಂಕಟರಮಣ ನಾಯ್ಕ, ಸದಾನಂದ ನಾಯ್ಕ, ಜಯರಾಮ ಗೌಡ, ವಿನಾಯಕ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-20-2072435837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>