ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ | ಬಿಸಿಲು ಮಳೆಯಾಟ: ಅಡಿಕೆ ಬೆಳೆಗಾರರಿಗೆ ಸಂಕಷ್ಟ

ಅಡಿಕೆ ಬೆಳೆಗೆ ವ್ಯಾಪಿಸುತ್ತಿರುವ ಕೊಳೆ ರೋಗ: ದ್ರಾವಣ ಸಿಂಪಡಿಸಿದರೂ ಬಾರದ ನಿಯಂತ್ರಣ
Published : 29 ಜೂನ್ 2024, 5:15 IST
Last Updated : 29 ಜೂನ್ 2024, 5:15 IST
ಫಾಲೋ ಮಾಡಿ
Comments
ಕಳೆದ ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಿದ್ದ ಕಾರಣ ಅಡಿಕೆ ಬೆಳೆಗಾರರು ಶೇ 60ಕ್ಕಿಂತ ಹೆಚ್ಚಿನ ಬೆಳೆ ಕಳೆದುಕೊಂಡಿದ್ದರು. ಈಗ ಬಿಸಿಲು ಮಳೆಯ ಕಾರಣಕ್ಕೆ ಕೊಳೆ ರೋಗ ವಿಸ್ತರಿಸುವ ಆತಂಕ ಕಾಡುತ್ತಿದೆ
ಕೃಷ್ಣಮೂರ್ತಿ ಹೆಗಡೆ ಅಡಿಕೆ ಬೆಳೆಗಾರ ಶಿರಸಿ
ರೈತರು ಮುನ್ನೆಚ್ಚರಿಕೆ ಕ್ರಮವಾಗಿ ಬೋರ್ಡ್ ದ್ರಾವಣವನ್ನು ಪ್ರತಿಯೊಂದು ಅಡಿಕೆ ಗಿಡದ ಹಿಂಗಾರ ಕಾಯಿ ಎಲೆ ಸುಳಿಭಾಗ ಸಂಪೂರ್ಣ ತೊಯ್ಯವ ಹಾಗೆ ಸಿಂಪರಣೆ ಮಾಡಬೇಕು. ನಂತರ ಹವಾಮಾನ ಆಧರಿಸಿ 40-45 ದಿನಗಳ ಅಂತರದಲ್ಲಿ ಸಿಂಪರಣೆಯನ್ನು ಪುನಾರಾವರ್ತಿಸಬೇಕು. 
ಸತೀಶ ಹೆಗಡೆ ತೋಟಗಾರಿಕಾ ಇಲಾಖೆ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT