ಸಂಘದ ಅಧ್ಯಕ್ಷ ಟಿ.ಬಿ.ಹರಿಕಾಂತ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಪತ್ರಿಕಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಸಂಘದ ಸದಸ್ಯರಿಗೆ ಪ್ರದಾನ ಮಾಡುವ `ಜೀವಮಾನ ಸಾಧನೆ ಪ್ರಶಸ್ತಿ'ಗೆಪತ್ರಕರ್ತ ವಸಂತಕುಮಾರ್ ಕತಗಾಲ ಹಾಗೂ ಹಿರಿಯ ಛಾಯಾಗ್ರಾಹಕ ಪಾಂಡುರಂಗ ಹರಿಕಂತ್ರ ಅವರನ್ನು ಆಯ್ಕೆ ಮಾಡಲಾಗಿದೆ.