ಹೊಳೆಮಠದ ನಾಗಭೂಷಣ ಸ್ವಾಮೀಜಿ, ಮಧುಕೇಶ್ವರ ದೇವಾಲಯದ ಅಧ್ಯಕ್ಷ ರಾಜಶೇಖರ ಒಡೆಯರ್, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಶಿವಣ್ಣ ಬೆಳ್ಳದ ಇದ್ದರು. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಶಂಕರ ಕುಂಬಿ ಸ್ವಾಗತಿಸಿದರು. ಸಂಘದ ಸದಸ್ಯ ಶಿವಾನಂದ ಬಾವಿಕಟ್ಟಿ ನಿರೂಪಿಸಿದರು. ಶಾಂತೇಶ ಗಾಮನಗಟ್ಟಿ ವಂದಿಸಿದರು.