<p><strong>ಯಲ್ಲಾಪುರ</strong>: ತಾಲ್ಲೂಕಿನ ಉಮ್ಮಚ್ಗಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿಗೆ ಬುಧವಾರ ನಸುಕಿನ ಜಾವ ಕಳ್ಳರು ಬೆಂಕಿ ಹಾಕಿದ್ದು, ಬ್ಯಾಂಕಿನ ಒಳಗಿದ್ದ ಕಂಪ್ಯೂಟರ್, ಪ್ರಿಂಟರ್ ಸುಟ್ಟು ಕರಕಲಾಗಿವೆ.</p>.<p>ಬ್ಯಾಂಕ್ ಸಿಬ್ಬಂದಿ ರಾಘವೇಂದ್ರ ಗಣಪತಿ ನಾಯಕ ಠಾಣೆಗೆ ದೂರು ನೀಡಿದ್ದು, ‘ಕಳ್ಳರು ಬ್ಯಾಂಕಿನ ಕಿಟಕಿಯನ್ನು ಕಟರ್ನಿಂದ ಕಟ್ ಮಾಡಿ ಒಳ ಪ್ರವೇಶಿಸಿದ್ದಾರೆ. ಕಳವಿಗೆ ಯತ್ನಿಸಿ ಬೆಂಕಿ ಹಾಕಿದ್ದಾರೆ. ಸ್ಕ್ಯಾನರ್, ಕಂಪ್ಯೂಟರ್, ಪ್ರಿಂಟರ್ ಸುಟ್ಟುಹೋಗಿದ್ದು ಅಂದಾಜು ₹ 2 ಲಕ್ಷ ಹಾನಿಯಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಉಮ್ಮಚ್ಗಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿಗೆ ಬುಧವಾರ ನಸುಕಿನ ಜಾವ ಕಳ್ಳರು ಬೆಂಕಿ ಹಾಕಿದ್ದು, ಬ್ಯಾಂಕಿನ ಒಳಗಿದ್ದ ಕಂಪ್ಯೂಟರ್, ಪ್ರಿಂಟರ್ ಸುಟ್ಟು ಕರಕಲಾಗಿವೆ.</p>.<p>ಬ್ಯಾಂಕ್ ಸಿಬ್ಬಂದಿ ರಾಘವೇಂದ್ರ ಗಣಪತಿ ನಾಯಕ ಠಾಣೆಗೆ ದೂರು ನೀಡಿದ್ದು, ‘ಕಳ್ಳರು ಬ್ಯಾಂಕಿನ ಕಿಟಕಿಯನ್ನು ಕಟರ್ನಿಂದ ಕಟ್ ಮಾಡಿ ಒಳ ಪ್ರವೇಶಿಸಿದ್ದಾರೆ. ಕಳವಿಗೆ ಯತ್ನಿಸಿ ಬೆಂಕಿ ಹಾಕಿದ್ದಾರೆ. ಸ್ಕ್ಯಾನರ್, ಕಂಪ್ಯೂಟರ್, ಪ್ರಿಂಟರ್ ಸುಟ್ಟುಹೋಗಿದ್ದು ಅಂದಾಜು ₹ 2 ಲಕ್ಷ ಹಾನಿಯಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>