<p><strong>ಭಟ್ಕಳ (ಉತ್ತರ ಕನ್ನಡ)</strong>: ಸಾಂಪ್ರದಾಯಿಕ ದೋಣಿಯಲ್ಲಿ ಜಾಲಿ ಕಡಲತೀರದಿಂದ ಮೀನುಗಾರಿಕೆಗೆ ತೆರಳಿದ್ದ ಆರು ಜನರ ಪೈಕಿ ನಾಲ್ವರು ಬುಧವಾರ ನೀರುಪಾಲಾಗಿದ್ದಾರೆ. ಅಳ್ವೆಕೋಡಿ ಬಳಿ ಅಲೆಗಳ ರಭಸಕ್ಕೆ ದೋಣಿ ಮಗುಚಿದ್ದು, ಅದು ದಡದ ಬಳಿ ಪತ್ತೆಯಾಗಿದೆ.</p>.<p>ಜಾಲಿಕೋಡಿಯ ರಾಮಕೃಷ್ಣ ಮೊಗೇರ (40), ಅಳ್ವೆಕೋಡಿಯ ಸತೀಶ ಮೊಗೇರ (26), ಗಣೇಶ ಮೊಗೇರ (27), ನಿಶ್ಚಿತ ಮೊಗೇರ (30) ನೀರುಪಾಲಾದವರು. ಮನೋಹರ ಮೊಗೇರ ಮತ್ತು ರಾಮ ಖಾರ್ವಿ ಎಂಬುವರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾದವರಿಗೆ ಹುಡುಕಾಟ ಮುಂದುವರೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ (ಉತ್ತರ ಕನ್ನಡ)</strong>: ಸಾಂಪ್ರದಾಯಿಕ ದೋಣಿಯಲ್ಲಿ ಜಾಲಿ ಕಡಲತೀರದಿಂದ ಮೀನುಗಾರಿಕೆಗೆ ತೆರಳಿದ್ದ ಆರು ಜನರ ಪೈಕಿ ನಾಲ್ವರು ಬುಧವಾರ ನೀರುಪಾಲಾಗಿದ್ದಾರೆ. ಅಳ್ವೆಕೋಡಿ ಬಳಿ ಅಲೆಗಳ ರಭಸಕ್ಕೆ ದೋಣಿ ಮಗುಚಿದ್ದು, ಅದು ದಡದ ಬಳಿ ಪತ್ತೆಯಾಗಿದೆ.</p>.<p>ಜಾಲಿಕೋಡಿಯ ರಾಮಕೃಷ್ಣ ಮೊಗೇರ (40), ಅಳ್ವೆಕೋಡಿಯ ಸತೀಶ ಮೊಗೇರ (26), ಗಣೇಶ ಮೊಗೇರ (27), ನಿಶ್ಚಿತ ಮೊಗೇರ (30) ನೀರುಪಾಲಾದವರು. ಮನೋಹರ ಮೊಗೇರ ಮತ್ತು ರಾಮ ಖಾರ್ವಿ ಎಂಬುವರು ಈಜಿ ದಡ ಸೇರಿದ್ದಾರೆ. ನಾಪತ್ತೆಯಾದವರಿಗೆ ಹುಡುಕಾಟ ಮುಂದುವರೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>