<p><strong>ಭಟ್ಕಳ (ಉತ್ತರ ಕನ್ನಡ):</strong> ತಾಲ್ಲೂಕಿನ ಅಳ್ವೆಕೋಡಿಯಲ್ಲಿ ಸಮುದ್ರದಲ್ಲಿ ದೋಣಿ ಮಗುಚಿ, ನಾಪತ್ತೆಯಾಗಿದ್ದ ನಾಲ್ವರ ಪೈಕಿ, ಮೀನುಗಾರ ರಾಮಕೃಷ್ಣ ಮೊಗೇರ (45) ಅವರ ಶವ ಸಿಕ್ಕಿದೆ.</p>.<p>ದುರ್ಘಟನೆ ಸಂಭವಿಸಿದ ಸ್ಥಳದಿಂದ 3 ಕಿ.ಮೀ ದೂರದ ಹೊನ್ನಿಗದ್ದೆ ಕಡಲತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರ ಪತ್ತೆಗೆ ಹುಟುಕಾಟ ಮುಂದುವರೆದಿದೆ.</p>.<p>ಅಳ್ವೆಕೋಡಿ ಬಂದರಿಗೆ ಭೇಟಿ ನೀಡಿದ್ದ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ‘ಮೀನುಗಾರರು ಸೂಚನೆ ಕಡೆಗಣಿಸಿ ಸಮುದ್ರಕ್ಕೆ ಇಳಿಯಬಾರದು. ಜೀವರಕ್ಷಕ ಜಾಕೆಟ್ ಧರಿಸಬೇಕು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ (ಉತ್ತರ ಕನ್ನಡ):</strong> ತಾಲ್ಲೂಕಿನ ಅಳ್ವೆಕೋಡಿಯಲ್ಲಿ ಸಮುದ್ರದಲ್ಲಿ ದೋಣಿ ಮಗುಚಿ, ನಾಪತ್ತೆಯಾಗಿದ್ದ ನಾಲ್ವರ ಪೈಕಿ, ಮೀನುಗಾರ ರಾಮಕೃಷ್ಣ ಮೊಗೇರ (45) ಅವರ ಶವ ಸಿಕ್ಕಿದೆ.</p>.<p>ದುರ್ಘಟನೆ ಸಂಭವಿಸಿದ ಸ್ಥಳದಿಂದ 3 ಕಿ.ಮೀ ದೂರದ ಹೊನ್ನಿಗದ್ದೆ ಕಡಲತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ನೂ ಮೂವರ ಪತ್ತೆಗೆ ಹುಟುಕಾಟ ಮುಂದುವರೆದಿದೆ.</p>.<p>ಅಳ್ವೆಕೋಡಿ ಬಂದರಿಗೆ ಭೇಟಿ ನೀಡಿದ್ದ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ‘ಮೀನುಗಾರರು ಸೂಚನೆ ಕಡೆಗಣಿಸಿ ಸಮುದ್ರಕ್ಕೆ ಇಳಿಯಬಾರದು. ಜೀವರಕ್ಷಕ ಜಾಕೆಟ್ ಧರಿಸಬೇಕು’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>