ಪಟ್ಟಣದ ಸಮಗ್ರ ಅಭಿವೃದ್ದಿಗೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೇಗೇರಿಸಲು ಸಲ್ಲಿಸಿದ್ದ ಪ್ರಸ್ತಾವಕ್ಕೆ ಸಚಿವ ಸಂಪುಟ ಅನುಮೋದಿಸಿದೆ
ಮಂಕಾಳ ವೈದ್ಯ ಜಿಲ್ಲಾ ಉಸ್ತುವಾರಿ ಸಚಿವ
ನಗರಸಭೆ ವ್ಯಾಪ್ತಿಗೆ ಪಟ್ಟಣಕ್ಕೆ ಹೊಂದಿಕೊಂಡ ಪ್ರದೇಶಗಳನ್ನು ಸೇರಿಸುವ ಬದಲು ಮುಸ್ಲಿಂ ಬಾಹುಳ್ಯದ ಪ್ರದೇಶಗಳನ್ನು ಮಾತ್ರ ಸೇರಿಸುವ ಮೂಲಕ ಅಭಿವೃದ್ಧಿಗಿಂತ ಓಲೈಕೆಗೆ ಸಚಿವರು ಆದ್ಯತೆ ನೀಡಿದಂತಿದೆ