<p><strong>ಭಟ್ಕಳ (ಉತ್ತರ ಕನ್ನಡ ಜಿಲ್ಲೆ):</strong> ‘24 ಗಂಟೆಯೊಳಗೆ ಭಟ್ಕಳ ಪಟ್ಟಣ ಸ್ಪೋಟಿಸುತ್ತೇವೆ’ ಎಂಬ ಬೆದರಿಕೆ ಇ–ಮೇಲ್ ಸಂದೇಶ ಇಲ್ಲಿನ ಶಹರ ಪೊಲೀಸ್ ಠಾಣೆಗೆ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸರು ಪಟ್ಟಣ ಸೇರಿ ಮುರುಡೇಶ್ವರದಲ್ಲಿ ತಪಾಸಣೆ ನಡೆಸಿದರು.</p>.<p>‘ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿಯ ಹೆಸರಿನ ಇ–ಮೇಲ್ ಖಾತೆಯಿಂದ ಸಂದೇಶ ಬಂದಿದೆ. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಬಿಗಿಭದ್ರತೆ ಮಾಡಲಾಗಿತ್ತು. ಇ–ಮೇಲ್ ಕಳುಹಿಸಿದವರ ಪತ್ತೆಗೆ ಎರಡು ತಂಡ ರಚಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ (ಉತ್ತರ ಕನ್ನಡ ಜಿಲ್ಲೆ):</strong> ‘24 ಗಂಟೆಯೊಳಗೆ ಭಟ್ಕಳ ಪಟ್ಟಣ ಸ್ಪೋಟಿಸುತ್ತೇವೆ’ ಎಂಬ ಬೆದರಿಕೆ ಇ–ಮೇಲ್ ಸಂದೇಶ ಇಲ್ಲಿನ ಶಹರ ಪೊಲೀಸ್ ಠಾಣೆಗೆ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸರು ಪಟ್ಟಣ ಸೇರಿ ಮುರುಡೇಶ್ವರದಲ್ಲಿ ತಪಾಸಣೆ ನಡೆಸಿದರು.</p>.<p>‘ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿಯ ಹೆಸರಿನ ಇ–ಮೇಲ್ ಖಾತೆಯಿಂದ ಸಂದೇಶ ಬಂದಿದೆ. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಬಿಗಿಭದ್ರತೆ ಮಾಡಲಾಗಿತ್ತು. ಇ–ಮೇಲ್ ಕಳುಹಿಸಿದವರ ಪತ್ತೆಗೆ ಎರಡು ತಂಡ ರಚಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>