<p>ಭಟ್ಕಳ: ಈಚೆಗೆ ನಿಧನರಾದ ಸಾಹಿತಿ, ಪತ್ರಕರ್ತ, ವೈದ್ಯ ಶಿರಾಲಿಯ ಡಾ.ಆರ್.ವಿ.ಸರಾಫ್ ಅವರಿಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಈಚೆಗೆ ಸಭೆ ನಡೆಸಿ, ಸಂತಾಪ ಸೂಚಿಸಲಾಯಿತು.</p>.<p>ಪತ್ರಕರ್ತ ರಾಧಾಕೃಷ್ಣ ಭಟ್ಟ ಮಾತನಾಡಿ, ‘ಸರಾಫ್ ಅವರು ಒಬ್ಬ ವೈದ್ಯರಾಗಿದ್ದರೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಎಲ್ಲಾ ರಂಗಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮಾರ್ಗದರ್ಶನ ಮಾಡಿದ್ದರು. ಎಲ್ಲರ ಜತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಸದಾ ಕ್ರಿಯಾಶೀಲರಾಗಿದ್ದರು’ ಎಂದರು.</p>.<p>ಪತ್ರಕರ್ತರಾದ ಸತೀಶಕುಮಾರ ನಾಯ್ಕ, ವಿಷ್ಣು ದೇವಡಿಗ, ರಾಘವೇಂದ್ರ ಹೆಬ್ಬಾರ ಹಾಗೂ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿದರು. ಪತ್ರಕರ್ತ ಈಶ್ವರ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-20-524412922</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ಈಚೆಗೆ ನಿಧನರಾದ ಸಾಹಿತಿ, ಪತ್ರಕರ್ತ, ವೈದ್ಯ ಶಿರಾಲಿಯ ಡಾ.ಆರ್.ವಿ.ಸರಾಫ್ ಅವರಿಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಈಚೆಗೆ ಸಭೆ ನಡೆಸಿ, ಸಂತಾಪ ಸೂಚಿಸಲಾಯಿತು.</p>.<p>ಪತ್ರಕರ್ತ ರಾಧಾಕೃಷ್ಣ ಭಟ್ಟ ಮಾತನಾಡಿ, ‘ಸರಾಫ್ ಅವರು ಒಬ್ಬ ವೈದ್ಯರಾಗಿದ್ದರೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಎಲ್ಲಾ ರಂಗಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮಾರ್ಗದರ್ಶನ ಮಾಡಿದ್ದರು. ಎಲ್ಲರ ಜತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಸದಾ ಕ್ರಿಯಾಶೀಲರಾಗಿದ್ದರು’ ಎಂದರು.</p>.<p>ಪತ್ರಕರ್ತರಾದ ಸತೀಶಕುಮಾರ ನಾಯ್ಕ, ವಿಷ್ಣು ದೇವಡಿಗ, ರಾಘವೇಂದ್ರ ಹೆಬ್ಬಾರ ಹಾಗೂ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿದರು. ಪತ್ರಕರ್ತ ಈಶ್ವರ ನಾಯ್ಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-20-524412922</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>