ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಕ್ರೀದ್: ಗೋ ಹತ್ಯೆ ತಡೆಯಲು ಬಿಜೆಪಿ ಮನವಿ

Published : 4 ಜೂನ್ 2025, 15:55 IST
Last Updated : 4 ಜೂನ್ 2025, 15:55 IST
ಫಾಲೋ ಮಾಡಿ
Comments
ಬಕ್ರೀದ್ ಹಬ್ಬದ ದಿನದಂದು ಗೋ ಹತ್ಯೆ ತಡೆಯಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ತಹಶೀಲ್ದಾರ ಪ್ರವೀಣ ಹುಚ್ಚಣ್ಣವರ ಹಾಗೂ ಸಿ.ಪಿ.ಐ ಜಯಪಾಲ ಪಾಟೀಲ ರವರಿಗೆ ಮನವಿ ಸಲ್ಲಿಸಿದರು.
ಬಕ್ರೀದ್ ಹಬ್ಬದ ದಿನದಂದು ಗೋ ಹತ್ಯೆ ತಡೆಯಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ತಹಶೀಲ್ದಾರ ಪ್ರವೀಣ ಹುಚ್ಚಣ್ಣವರ ಹಾಗೂ ಸಿ.ಪಿ.ಐ ಜಯಪಾಲ ಪಾಟೀಲ ರವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT