<p><strong>ಕಾರವಾರ:</strong> ಅರಬ್ಬಿ ಸಮುದ್ರ ವಿದೇಶದ ಹೆಸರು ಹೊಂದಿದ್ದು ಅದರ ಬದಲು ರತ್ನಾಕರ ಸಾಗರ ಎಂದು ಹೆಸರು ಬದಲಿಸಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹೇಳಿದರು.</p><p>ಇಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಅವರು ಹೇಳಿದ್ದಾರೆ.</p><p>ಹೆಸರು ಬದಲಿಸುವ ಬಗ್ಗೆ ಸರ್ಕಾರ ಚಿಂತಿಸಬೇಕು. ಅರಬ್ಬಿ ಸಮುದ್ರಕ್ಕೆ ಈ ಹಿಂದೆ ರತ್ನಾಕರ ಸಾಗರ ಎಂದೇ ಕರೆಯಲಾಗುತ್ತಿತ್ತು ಎಂದು ಅವರು ಪ್ರತಿಪಾದಿಸಿದರು.</p><p>‘ಸಂಸ್ಕೃತಿ ಅಭಿವ್ಯಕ್ತಿಗೆ ಕರಾವಳಿ ಉತ್ಸವ ವೇದಿಕೆಯಾಗಬೇಕು. ಬಡವರು ಹಿಂದುಳಿದವರು ತಮ್ಮ ಕಲಾಪ್ರತಿಭೆ ಪ್ರದರ್ಶಿಸಲು ಅವಕಾಶ ಹೆಚ್ಚಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅರಬ್ಬಿ ಸಮುದ್ರ ವಿದೇಶದ ಹೆಸರು ಹೊಂದಿದ್ದು ಅದರ ಬದಲು ರತ್ನಾಕರ ಸಾಗರ ಎಂದು ಹೆಸರು ಬದಲಿಸಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹೇಳಿದರು.</p><p>ಇಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಅವರು ಹೇಳಿದ್ದಾರೆ.</p><p>ಹೆಸರು ಬದಲಿಸುವ ಬಗ್ಗೆ ಸರ್ಕಾರ ಚಿಂತಿಸಬೇಕು. ಅರಬ್ಬಿ ಸಮುದ್ರಕ್ಕೆ ಈ ಹಿಂದೆ ರತ್ನಾಕರ ಸಾಗರ ಎಂದೇ ಕರೆಯಲಾಗುತ್ತಿತ್ತು ಎಂದು ಅವರು ಪ್ರತಿಪಾದಿಸಿದರು.</p><p>‘ಸಂಸ್ಕೃತಿ ಅಭಿವ್ಯಕ್ತಿಗೆ ಕರಾವಳಿ ಉತ್ಸವ ವೇದಿಕೆಯಾಗಬೇಕು. ಬಡವರು ಹಿಂದುಳಿದವರು ತಮ್ಮ ಕಲಾಪ್ರತಿಭೆ ಪ್ರದರ್ಶಿಸಲು ಅವಕಾಶ ಹೆಚ್ಚಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>