ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT
ADVERTISEMENT

ಶಿರಸಿ | ಮಹಿಳಾ ಆಯೋಗ ಕಾಂಗ್ರೆಸ್ ಸರ್ಕಾರದ ಏಜೆಂಟ್: ಸಿ.ಮಂಜುಳಾ ಟೀಕೆ

Published : 12 ಡಿಸೆಂಬರ್ 2025, 5:24 IST
Last Updated : 12 ಡಿಸೆಂಬರ್ 2025, 5:24 IST
ಫಾಲೋ ಮಾಡಿ
Comments
ಬಿಜೆಪಿ ಜಾರಿ ಮಾಡಿದ್ದ ಜನಪರ ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ರಾಜಕೀಯ ಹಗೆತನಕ್ಕೆ ಕಾಂಗ್ರೆಸ್ ಇಳಿದಿದೆ
ಎನ್.ಎಸ್. ಹೆಗಡೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಬೀದಿಗಿಳಿದು ಹೋರಾಟ
ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಅಂಚಿಗೆ ತಂದಿರುವ ಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತದೆ. ಹೀಗಾಗಿ ಇಂಥ ಜನವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಬೀದಿಗಿಳಿದು ಹೋರಾಡಬೇಕಿದೆ. ಇಂದು ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಜನಪ್ರತಿನಿಧಿಗಳು ಜನತೆಗೆ ಸಿಗದಂತೆ ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ನ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ಸಿ. ಮಂಜುಳಾ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT