ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಜೊಯಿಡಾ | ಸೇತುವೆ ಮುಳುಗಡೆ: ಗ್ರಾಮಸ್ಥರು ಅತಂತ್ರ

ರಸ್ತೆಗಳನ್ನು ಆವರಿಸಿಕೊಂಡ ಸೂಪಾ ಜಲಾಶಯದ ಹಿನ್ನೀರು
ಜ್ಞಾನೇಶ್ವರ ದೇಸಾಯಿ
Published : 3 ಸೆಪ್ಟೆಂಬರ್ 2024, 5:17 IST
Last Updated : 3 ಸೆಪ್ಟೆಂಬರ್ 2024, 5:17 IST
ಫಾಲೋ ಮಾಡಿ
Comments
ಡಿಗ್ಗಿ ಭಾಗದ ಜನರ ಸಮಸ್ಯೆ ಗೊತ್ತಾಗಿದೆ. ದೋಣಿ ವ್ಯವಸ್ಥೆಗಾಗಿ ಜಿಲ್ಲಾಡಳಿತ ನೆರವು ಕೋರಲಾಗಿದೆ. ಗಣೇಶಗುಡಿ ರ‍್ಯಾಪ್ಟಿಂಗ್ ಅಸೋಸಿಯೇಷನ್ ಜೊತೆ ದೋಣಿಗಾಗಿ ಚರ್ಚೆ ನಡೆದಿದೆ.
ಮಂಜುನಾಥ ಮುನ್ನೊಳ್ಳಿ, ತಹಶೀಲ್ದಾರ್ ಜೊಯಿಡಾ
ಜೊಯಿಡಾ ತಾಲ್ಲೂಕಿನ ಬಜಾರಕುಣಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಂಜೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸೂಪಾ ಜಲಾಶಯದ ಹಿನ್ನೀರಿನಿಂದ ಮುಳುಗಡೆ ಆಗಿರುವುದು
ಜೊಯಿಡಾ ತಾಲ್ಲೂಕಿನ ಬಜಾರಕುಣಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಂಜೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸೂಪಾ ಜಲಾಶಯದ ಹಿನ್ನೀರಿನಿಂದ ಮುಳುಗಡೆ ಆಗಿರುವುದು
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನಲ್ಲಿ ನಿಂತ ನೀರಿನಲ್ಲಿ ವಾಹನ ಸಾಗುತ್ತಿರುವುದು
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನಲ್ಲಿ ನಿಂತ ನೀರಿನಲ್ಲಿ ವಾಹನ ಸಾಗುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT