ಶಿರಸಿ ವಿಭಾಗಕ್ಕೆ ಹೆಚ್ಚುವರಿ 45 ಬಸ್ ಒದಗಿಸುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಬಸ್ ಮಂಜೂರಾದ ನಂತರ ಆದ್ಯತೆ ಮೇರೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದುಕೆ.ಎಚ್.ಶ್ರೀನಿವಾಸ್ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ
ಕೋವಿಡ್ ಮೊದಲು ಅಳ್ವೇಕೋಡಿಗೆ ನಿತ್ಯ 8 ಬಸ್ಸು ಸಂಚರಿಸುತ್ತಿದ್ದವು. ಈಗ ಅದನ್ನು ಮೂರಕ್ಕೆ ಕಡಿತಗೊಳಿಸಲಾಗಿದೆಭಾಸ್ಕರ ಮೊಗೇರ ಅಳ್ವೇಕೋಡಿ
ಶಕ್ತಿ ಯೋಜನೆಯ ಪರಿಣಾಮದಿಂದ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು ದಟ್ಟಣೆಯಿಂದ ಕೂಡಿರುತ್ತಿದೆ. ಇದರಿಂದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ನಿರಾಯಾಸವಾಗಿ ಪ್ರಯಾಣಿಸಲು ಕಷ್ಟವಾಗಿದೆಮಂಜುನಾಥ ಹೊಳ್ಳ ಪಾಲಕ
ವಿದ್ಯಾರ್ಥಿಗಳಿಗೋಸ್ಕರ ಪ್ರತ್ಯೇಕ ಬಸ್ ಸಂಚರಿಸುವಂತೆ ವ್ಯವಸ್ಥೆ ಆದರೆ ಸೂಕ್ತಸಂದೀಪ ಭೋಸ್ಲೆ ಹಳಿಯಾಳ ಕಾಲೇಜು ವಿದ್ಯಾರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.