<p><strong>ಮುಂಡಗೋಡ</strong>: ತಾಲ್ಲೂಕಿನ ಗಡಿಭಾಗದ ತಾಯವ್ವನ ದೇವಸ್ಥಾನ ಹತ್ತಿರದ ರಾಜ್ಯ ಹೆದ್ದಾರಿ ತಿರುವಿನಲ್ಲಿ ಶನಿವಾರ ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.</p>.<p>ಪಟ್ಟಣದ ಕಂದಾಯ ಇಲಾಖೆ ಅಧಿಕಾರಿ ಗೋಪಾಲ ಎಂ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗ್ರಾಮ ಲೆಕ್ಕಿಗರಾದ ಮಂಜುನಾಥ ಹಾಗೂ ಗೋವಿಂದ ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.</p>
<p><strong>ಮುಂಡಗೋಡ</strong>: ತಾಲ್ಲೂಕಿನ ಗಡಿಭಾಗದ ತಾಯವ್ವನ ದೇವಸ್ಥಾನ ಹತ್ತಿರದ ರಾಜ್ಯ ಹೆದ್ದಾರಿ ತಿರುವಿನಲ್ಲಿ ಶನಿವಾರ ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.</p>.<p>ಪಟ್ಟಣದ ಕಂದಾಯ ಇಲಾಖೆ ಅಧಿಕಾರಿ ಗೋಪಾಲ ಎಂ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗ್ರಾಮ ಲೆಕ್ಕಿಗರಾದ ಮಂಜುನಾಥ ಹಾಗೂ ಗೋವಿಂದ ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.</p>