<p><strong>ಶಿರಸಿ:</strong> ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ ಕಾಲ ಸನ್ನಿಹಿತವಾಗಿದೆ. ಅದಕ್ಕೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಜಾತಿವಾರು ಸಮೀಕ್ಷೆ ಜಾರಿಗೊಳಿಸಿದ್ದಾರೆ. ಆದರೆ, ಅದು ವಿಫಲವಾಗಿದೆ’ ಎಂದು ಶಾಸಕ ವಿ.ಸುನಿಲಕುಮಾರ ಆರೋಪಿಸಿದರು. </p>.<p>‘ಸಮೀಕ್ಷೆ ಸರಿಯಾಗಿ ನಡೆಸುವ ಉದ್ದೇಶ ಇದ್ದಿದ್ದರೆ, ಪೂರ್ವ ತಯಾರಿ ಮಾಡಿಕೊಳ್ಳಬೇಕಿತ್ತು. ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸದ ಅವರು, ₹ 420 ಕೋಟಿ ಬಳಸಿಕೊಂಡು ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಸಮೀಕ್ಷೆ ಆರಂಭಿಸಿದ್ದು ಸರಿಯಲ್ಲ’ ಎಂದರು. ಪ್ರಕ್ರಿಯೆ ಕೈಗೊಂಡಿರುವುದು ಸರಿಯಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನೇ ಮರೆತಿದೆ. ಸರ್ಕಾರದ ಕಾರ್ಯವೈಖರಿ ವಿರುದ್ಧ ಜನರು ಹೋರಾಡುವ ಪರಿಸ್ಥಿತಿ ಬಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ ಕಾಲ ಸನ್ನಿಹಿತವಾಗಿದೆ. ಅದಕ್ಕೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಜಾತಿವಾರು ಸಮೀಕ್ಷೆ ಜಾರಿಗೊಳಿಸಿದ್ದಾರೆ. ಆದರೆ, ಅದು ವಿಫಲವಾಗಿದೆ’ ಎಂದು ಶಾಸಕ ವಿ.ಸುನಿಲಕುಮಾರ ಆರೋಪಿಸಿದರು. </p>.<p>‘ಸಮೀಕ್ಷೆ ಸರಿಯಾಗಿ ನಡೆಸುವ ಉದ್ದೇಶ ಇದ್ದಿದ್ದರೆ, ಪೂರ್ವ ತಯಾರಿ ಮಾಡಿಕೊಳ್ಳಬೇಕಿತ್ತು. ಕಾಂತರಾಜ ಆಯೋಗದ ವರದಿಯನ್ನು ಸ್ವೀಕರಿಸದ ಅವರು, ₹ 420 ಕೋಟಿ ಬಳಸಿಕೊಂಡು ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಸಮೀಕ್ಷೆ ಆರಂಭಿಸಿದ್ದು ಸರಿಯಲ್ಲ’ ಎಂದರು. ಪ್ರಕ್ರಿಯೆ ಕೈಗೊಂಡಿರುವುದು ಸರಿಯಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನೇ ಮರೆತಿದೆ. ಸರ್ಕಾರದ ಕಾರ್ಯವೈಖರಿ ವಿರುದ್ಧ ಜನರು ಹೋರಾಡುವ ಪರಿಸ್ಥಿತಿ ಬಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>