ಶಿರಸಿ: ಕೋವಿಡ್ 19 ಇರುವ ಕಾರಣಕ್ಕೆ ಆಗಸ್ಟ್ 15, ಸ್ವಾತಂತ್ರ್ಯೋತ್ಸವದಂದು ಸ್ಕೌಟ್ಸ್ ಮತ್ತು ಗೈಡ್ಸ್ನ ಎಲ್ಲ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ತಮ್ಮ ಮನೆಯಲ್ಲೇ ಧ್ವಜಾರೋಹಣ ಮಾಡಿ, ಧ್ವಜವಂದನೆ ಸಲ್ಲಿಸಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಸ್ಕೌಟ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಎಂ.ಎಂ.ಭಟ್ಟ ವಿನಂತಿಸಿದರು.