ಮುಖ್ಯ ಅರಣ್ಯ ಸಂರಕ್ಷಣಾ ಸಂರಕ್ಷಣಾಧಿಕಾರಿ (ವನ್ಯ ಜೀವಿ) ವಿಜಯಕುಮಾರ ಗೋಗಿ, ಕೆನರಾ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಶಿರಸಿ ಉಪ ವಿಭಾಗಾಧಿಕಾರಿ ದೇವರಾಜ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆನಂದ, ಗ್ರೇಡ್ 2 ತಹಶೀಲ್ದಾರ್ ಸಿ.ಜಿ.ನಾಯ್ಕ, ಆರ್.ಎಫ್.ಒ ಮಿರ್ಜಾನಕರ್ ಹಾಗೂ ನೈರುತ್ಯ ರೈಲ್ವೇ ಅಧಿಕಾರಿಗಳು ಇದ್ದರು.