ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಶಿರಸಿ | ಶುದ್ಧ ನೀರು ಚರಂಡಿ ಪಾಲು: ಬರಗಾಲದಲ್ಲಿ ನಗರಾಡಳಿತದ ನಡೆಗೆ ಆಕ್ಷೇಪ

Published : 12 ಮಾರ್ಚ್ 2024, 5:24 IST
Last Updated : 12 ಮಾರ್ಚ್ 2024, 5:24 IST
ಫಾಲೋ ಮಾಡಿ
Comments
ಕುಡಿಯುವ ನೀರಿನ ಬರ ಒಂದೆಡೆಯಾದರೆ ಇನ್ನೊಂದೆಡೆ ಧಾರಾಕಾರವಾಗಿ ಪೋಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಪೋಲಾಗುವ ನೀರಿನ ಬಳಕೆಗೆ ವ್ಯವಸ್ಥೆ ಮಾಡಬೇಕು
-ಪರಮಾನಂದ ಹೆಗಡೆ, ಸಾಮಾಜಿಕ ಕಾರ್ಯಕರ್ತ
ಸಂಗ್ರಹಾಲಯ ಶುದ್ಧ ಮಾಡಿದ ಕೆಲ ಪ್ರಮಾಣದ ನೀರನ್ನು ಹೊರಬಿಡುವುದು ಅನಿವಾರ್ಯ. ಹೀಗಾಗಿ ಹೊರಬಿಡುವ ನೀರಿನ ಪ್ರಮಾಣ ಎಷ್ಟೆಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು
-ಕಾಂತರಾಜ್, ಪೌರಾಯುಕ್ತ ಶಿರಸಿ ನಗರಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT