ಕುಡಿಯುವ ನೀರಿನ ಬರ ಒಂದೆಡೆಯಾದರೆ ಇನ್ನೊಂದೆಡೆ ಧಾರಾಕಾರವಾಗಿ ಪೋಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಪೋಲಾಗುವ ನೀರಿನ ಬಳಕೆಗೆ ವ್ಯವಸ್ಥೆ ಮಾಡಬೇಕು
-ಪರಮಾನಂದ ಹೆಗಡೆ, ಸಾಮಾಜಿಕ ಕಾರ್ಯಕರ್ತ
ಸಂಗ್ರಹಾಲಯ ಶುದ್ಧ ಮಾಡಿದ ಕೆಲ ಪ್ರಮಾಣದ ನೀರನ್ನು ಹೊರಬಿಡುವುದು ಅನಿವಾರ್ಯ. ಹೀಗಾಗಿ ಹೊರಬಿಡುವ ನೀರಿನ ಪ್ರಮಾಣ ಎಷ್ಟೆಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು