ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮುಖ್ಯ ಕಾಮಗಾರಿ ಎಂಜಿನಿಯರ್ರಾದ ದಿವಾಕರ ಯರಗೊಪ್ಪ, ಗುತ್ತಿಗೆದಾರರಾದ ಬಿ.ಬಿ.ಪಾಟೀಲ, ತಹಶೀಲ್ದಾರ್ ಎಂ.ಎನ್. ಮಠದ, ಪೌರಾಯುಕ್ತ ರಾಜಾರಾಮ ಪವಾರ, ತಾ.ಪಂ. ಇಒ ಪ್ರಕಾಶ ಹಾಲಮ್ಮನವರ, ಬ್ಲಾಕ್ ಕಾಂಗ್ರೆಸ್ ನ ವಿ.ಆರ್.ಹೆಗಡೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಹೀದಾ ಪಠಾಣ್ ಇದ್ದರು.