ಭಟ್ಕಳ ಶಾಸಕ ಸುನೀಲ ನಾಯ್ಕ, ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ವಿಜಯ ಸಂಕಲ್ಪ ಯಾತ್ರೆಯ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಬಾಳೆಕಾಯಿ, ಪ್ರಮುಖರಾದ ಎನ್.ಎಸ್. ಹೆಗಡೆ, ಪ್ರಸನ್ನ ಕೆರೆಕೈ, ಚಂದ್ರ ಎಸಳೆ, ಗುರುಪ್ರಸಾದ ಹೆಗಡೆ, ಶಿವಾನಿ ಶಾಂತರಾಂ, ರಾಜೇಂದ್ರ ನಾಯ್ಕ, ವಿನೋದ ನಾಯ್ಕ ಇದ್ದರು.