ನಗರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನು ಕಡಿತಗೊಳಿಸಬೇಕು. ಅಧಿಕಾರಕ್ಕೆ ಬಂದು ಮೂರು ತಿಂಗಳುಗಳ ಒಳಗಾಗಿ ಫಾರ್ಮ್ ನಂಬರ್ 3, ಇ ಸ್ವತ್ತು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದನ್ನು ಬಿಜೆಪಿ ನಾಯಕರು ನೆನಪಿಸಿಕೊಳ್ಳಬೇಕು ಎಂದು ಕುಟುಕಿದರು. ಪ್ರಮುಖರಾದ ಜಗದೀಶ ಗೌಡ, ಮಾಲತಿ ಶೆಟ್ಟಿ, ಶ್ರೀನಿವಾಸ ನಾಯ್ಕ,ಸತೀಶ ನಾಯ್ಕ ಇದ್ದರು.