‘ಈ ಅಧಿವೇಶವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಬೇಕಿತ್ತು. ಈ ಹಿಂದೆ ಜೆ.ಡಿ.ಎಸ್– ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತದಲ್ಲಿ ಇದ್ದಾಗ, ಬಿ.ಜೆ.ಪಿ.ಯವರು 60 ದಿನ ಅಧಿವೇಶನ ನಡೆಸಲು ಒತ್ತಾಯಿಸಿದ್ದರು. ಆದರೆ, ಈಗ ಅಧಿಕಾರದಲ್ಲಿರುವ ಅವರೇ ಅಧಿವೇಶನವನ್ನು 10 ದಿನಕ್ಕೆ ಸೀಮಿತಗೊಳಿಸಿದ್ದಾರೆ’ ಎಂದು ಟೀಕಿಸಿದರು.