'ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ಕೊಟ್ಟ ಎಲ್ಲ 17 ಮಂದಿಯೂ ಜೊತೆಗಿದ್ದೇವೆ. ನಾವು ರಾಜೀನಾಮೆ ಕೊಟ್ಟ ಬಳಿಕ, ನಮ್ಮ ನಾಯಕರಾದ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಮ್ಮ ಜೊತೆ ಚುನಾವಣೆ ಎದುರಿಸಿದ ಮೂವರಿಗೆ ಸೋಲಾಗಿದೆ. ಅವರ ಪರವಾಗಿ ನಾವಿದ್ದೇವೆ. ಅವರ ಪರವಾಗಿ ಮತ್ತೊಮ್ಮೆ ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇವೆ' ಎಂದು ತಿಳಿಸಿದರು.