<p><strong>ಕಾರವಾರ</strong>: ತಾಲ್ಲೂಕಿನ ಕಡವಾಡ ಗ್ರಾಮದ ಯುವಕನೋರ್ವ ಇಲ್ಲಿನ ಸುಂಕೇರಿ ಬಳಿ ಶನಿವಾರ ರಾತ್ರಿ ಕಾಳಿನದಿಯಲ್ಲಿ ಮುಳುಗಿ ಕಣ್ಮರೆಯಾಗಿದ್ದಾರೆ.</p>.<p>ಸಂತೋಷ ರಾಯ್ಕರ್ (32) ಕಣ್ಮರೆಯಾಗಿರುವ ಯುವಕ. ನದಿಗೆ ಬಿದ್ದ ಮೊಬೈಲ್ ತೆಗೆಯಲು ಪ್ರಯತ್ನಿಸಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ್ದ ಎಂದು ಪ್ರತ್ಯಕ್ಷದರ್ಶಿಗಳ ದೂರು ಆಧರಿಸಿ, ಪೊಲೀಸರು ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕ್ರಿಕೆಟ್ ಉದ್ಘೋಷಕರಾಗಿ ಹೆಸರು ಮಾಡಿದ್ದ ಸಂತೋಷ್ ತಾಲ್ಲೂಕಿನಲ್ಲಿ ಚಿರಪರಿಚಿತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ತಾಲ್ಲೂಕಿನ ಕಡವಾಡ ಗ್ರಾಮದ ಯುವಕನೋರ್ವ ಇಲ್ಲಿನ ಸುಂಕೇರಿ ಬಳಿ ಶನಿವಾರ ರಾತ್ರಿ ಕಾಳಿನದಿಯಲ್ಲಿ ಮುಳುಗಿ ಕಣ್ಮರೆಯಾಗಿದ್ದಾರೆ.</p>.<p>ಸಂತೋಷ ರಾಯ್ಕರ್ (32) ಕಣ್ಮರೆಯಾಗಿರುವ ಯುವಕ. ನದಿಗೆ ಬಿದ್ದ ಮೊಬೈಲ್ ತೆಗೆಯಲು ಪ್ರಯತ್ನಿಸಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ್ದ ಎಂದು ಪ್ರತ್ಯಕ್ಷದರ್ಶಿಗಳ ದೂರು ಆಧರಿಸಿ, ಪೊಲೀಸರು ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕ್ರಿಕೆಟ್ ಉದ್ಘೋಷಕರಾಗಿ ಹೆಸರು ಮಾಡಿದ್ದ ಸಂತೋಷ್ ತಾಲ್ಲೂಕಿನಲ್ಲಿ ಚಿರಪರಿಚಿತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>