ವಿರ್ನೋಲಿ ಆರ್.ಎಫ್.ಒ ಸಂಗಮೇಶ ಪಾಟೀಲ, ಟಿಂಬರ್ ಡಿಪೊ ಆರ್.ಎಫ್.ಒ ಬಸವರಾಜ.ಎಂ ಮತ್ತು ಸಿಬ್ಬಂದಿ ಇದ್ದರು.
ಘಟನಾ ಸ್ಥಳದಲ್ಲಿ ಎರಡು ದಿನಗಳಿಂದ ನಗರಸಭೆ ಆಯುಕ್ತ ರಾಜಾರಾಮ ಪವಾರ, ತಹಶೀಲ್ದಾರ್ ಶೈಲೇಶ ಪರಮಾನಂದ, ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ, ಡಿ.ವೈ.ಎಸ್ಪಿ ಕೆ.ಎಲ್.ಗಣೇಶ, ಸಿ.ಪಿ.ಐ ಲೋಕಾಪುರ ಬಿ.ಎಸ್., ವಾರ್ಡ್ ಸದಸ್ಯೆ ಪ್ರೀತಿ ನಾಯರ್, ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಕಿರಣ ಪಾಟೀಲ, ಅಪರಾಧ ವಿಭಾಗದ ಪಿ.ಎಸ್.ಐ ಯಲ್ಲಪ್ಪ.ಎಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.