ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೆಳೆ ಹಾನಿ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಲಿ: ಸಂಸದ ಕಾಗೇರಿ

ಸರ್ಕಾರಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ  ಆಗ್ರಹ
Published : 16 ಸೆಪ್ಟೆಂಬರ್ 2025, 2:56 IST
Last Updated : 16 ಸೆಪ್ಟೆಂಬರ್ 2025, 2:56 IST
ಫಾಲೋ ಮಾಡಿ
Comments
ಶಾಲೆ ಅಂಗನವಾಡಿ ರಸ್ತೆಗಳು ಸೇರಿದಂತೆ ಮತ್ತಿತರ ಮೂಲ ಸೌಕರ್ಯಕ್ಕೆ ಹೆಚ್ಚಿನ ಹಾನಿಯಾಗಿದೆ. ರಾಜ್ಯ ಸರ್ಕಾರ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ಹೆಚ್ಚಿನ ಹಣ ಬಿಡುಗಡೆ ಮಾಡಬೇಕು
ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದ
ಸರ್ಕಾರ ಕೂಡಲೇ ರೈತರ ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ವಿತರಣೆ ಮಾಡಬೇಕು ವಿಳಂಬವಾದಲ್ಲಿ ಸರ್ಕಾರದ ವಿರುದ್ದ ರೈತರೊಂದಿಗೆ ಪ್ರತಿಭಟನೆ ನಡೆಸಲಾಗುವುದು
ಸುನೀಲ ಹೆಗಡೆ ಮಾಜಿ ಶಾಸಕ
ವಿವಾದದಲ್ಲಿ ಮುಳುಗಿರುವ ಸರ್ಕಾರಕ್ಕೆ ರೈತರ ಕಷ್ಟ ಕಾಣಿಸುತ್ತಿಲ್ಲ. ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು
ಎಸ್.ಎಲ್.ಘೋಟ್ನೆಕರ ವಿಧಾನ ಪರಿಷತ್‌ ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT