ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

ಕರಾವಳಿ ಉತ್ಸವಕ್ಕೆ ರಂಗು ತಂದ ಶಂಕರ ಮಹಾದೇವನ್: ಚಳಿ ಮರೆಸಿದ ಸಂಗೀತ

Published : 24 ಡಿಸೆಂಬರ್ 2025, 8:09 IST
Last Updated : 24 ಡಿಸೆಂಬರ್ 2025, 8:09 IST
ಫಾಲೋ ಮಾಡಿ
Comments
ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವ ಸಪ್ತಾಹದಲ್ಲಿ ಬಾಲಿವುಡ್ ಗಾಯಕ ಶಂಕರ ಮಹಾದೇವನ್ ಮತ್ತು ತಂಡದವರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವ ಸಪ್ತಾಹದಲ್ಲಿ ಬಾಲಿವುಡ್ ಗಾಯಕ ಶಂಕರ ಮಹಾದೇವನ್ ಮತ್ತು ತಂಡದವರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಕರಾವಳಿ ಉತ್ಸವ ಸಪ್ತಾಹದಲ್ಲಿ ಗಾಯಕ ಶಂಕರ ಮಹಾದೇವನ್ ಹಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಶಾಸಕರಾದ ಸತೀಶ ಸೈಲ್ ಗಣಪತಿ ಉಳ್ವೇಕರ ಶಾಂತಾರಾಮ ಸಿದ್ದಿ ಸಂಭ್ರಮಿಸಿದರು.
ಕರಾವಳಿ ಉತ್ಸವ ಸಪ್ತಾಹದಲ್ಲಿ ಗಾಯಕ ಶಂಕರ ಮಹಾದೇವನ್ ಹಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಶಾಸಕರಾದ ಸತೀಶ ಸೈಲ್ ಗಣಪತಿ ಉಳ್ವೇಕರ ಶಾಂತಾರಾಮ ಸಿದ್ದಿ ಸಂಭ್ರಮಿಸಿದರು.
ಕರಾವಳಿ ಉತ್ಸವ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ವೀಕ್ಷಿಸಿದರು. ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಂಗಳಗೌರಿ ಭಟ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಶಿವಕುಮಾರ್ ಪಾಲ್ಗೊಂಡಿದ್ದರು.
ಕರಾವಳಿ ಉತ್ಸವ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ವೀಕ್ಷಿಸಿದರು. ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಂಗಳಗೌರಿ ಭಟ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಶಿವಕುಮಾರ್ ಪಾಲ್ಗೊಂಡಿದ್ದರು.
ಕರಾವಳಿ ಉತ್ಸವ ಸಪ್ತಾಹ–2025
ಕರಾವಳಿ ಉತ್ಸವ ಸಪ್ತಾಹ–2025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT