<p>ದಾಂಡೇಲಿ: ‘ಬುದ್ಧರ ಜೀವನ, ತತ್ವ, ಬೋಧನೆಗಳು ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಕಾರಣವಾಗಿವೆ. ಉತ್ತಮ ಜೀವನಕ್ಕೆ ಮಾರ್ಗದರ್ಶಕವಾಗಿವೆ’ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಹೇಳಿದರು.</p>.<p>ನಗರದ ಅಂಬೇವಾಡಿಯಲ್ಲಿನ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಉಪನ್ಯಾಸ ಶಂಕರ ಎಸ್. ಕಂದಾರೆ ಬುದ್ಧರ ಜೀವನ ಕುರಿತು ಉಪನ್ಯಾಸ ನೀಡಿದರು. ತಹಶೀಲ್ದಾರ್ ಕಚೇರಿ ಸಿಬ್ಬಂದಿ ಗೋಪಿ ಚೌಹಾಣ್, ರಾಘವೇಂದ್ರ ಪಾಟೀಲ, ಮುಕುಂದ ಬಸವಮೂರ್ತಿ, ಸರಸ್ವತಿ ನಾಯ್ಕ, ದೀಪಾಲಿ ಪಡೇನ್ನೇಕರ ಹಾಗೂ ಸಮಾಜದವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-20-1026714465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ‘ಬುದ್ಧರ ಜೀವನ, ತತ್ವ, ಬೋಧನೆಗಳು ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಕಾರಣವಾಗಿವೆ. ಉತ್ತಮ ಜೀವನಕ್ಕೆ ಮಾರ್ಗದರ್ಶಕವಾಗಿವೆ’ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಹೇಳಿದರು.</p>.<p>ನಗರದ ಅಂಬೇವಾಡಿಯಲ್ಲಿನ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಉಪನ್ಯಾಸ ಶಂಕರ ಎಸ್. ಕಂದಾರೆ ಬುದ್ಧರ ಜೀವನ ಕುರಿತು ಉಪನ್ಯಾಸ ನೀಡಿದರು. ತಹಶೀಲ್ದಾರ್ ಕಚೇರಿ ಸಿಬ್ಬಂದಿ ಗೋಪಿ ಚೌಹಾಣ್, ರಾಘವೇಂದ್ರ ಪಾಟೀಲ, ಮುಕುಂದ ಬಸವಮೂರ್ತಿ, ಸರಸ್ವತಿ ನಾಯ್ಕ, ದೀಪಾಲಿ ಪಡೇನ್ನೇಕರ ಹಾಗೂ ಸಮಾಜದವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-20-1026714465</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>