<p>ದಾಂಡೇಲಿ: ಐಪಿಎಲ್ ಟಿ-20 ಪಂದ್ಯಾವಳಿಯ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪಿಗಳ ಮೇಲೆ ದಾಳಿ ನಡೆಸಿದ ನಗರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5 ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಮೊಬೈಲ್ಗಳನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.</p>.<p>ಏ.10ರಂದು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪಿಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅನಿಲ ಬಳ್ಳಾರಿ (22), ಬಾಲರಾಜ ನಾಗೇಶ ಗಿರಿಯಾಲ (20) ಶ್ರವಣ ಅವರನ್ನು ಬಂಧಿಸಿ, ₹72,500 ನಗದು, ಹಾಗೂ ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಇನ್ನೊಂದು ಪ್ರಕರಣದಲ್ಲಿ ಅದೇ ದಿನ ರಾತ್ರಿ 11.15ಕ್ಕೆ ಅಂಬೇವಾಡಿ ಜಿ-2 ಪ್ರದೇಶದಲ್ಲಿ ಇಮ್ಯಾನುವೆಲ್ ಬೈಲಾ (24) ಬಸವರಾಜ ಅಲಿಯಾಸ್ ಭರತ ನಾಗೇಶ್ ಗಿರಿಯಾಲ (22) ಅವರನ್ನು ಬಂಧಿಸಿ, ₹3,000 ನಗದು, ಒಂದು ಆಪಲ್ ಮೊಬೈಲ್ ಹಾಗೂ ಬೆಟ್ಟಿಂಗ್ ವಿವರಗಳಿರುವ ಹಾಳೆಯನ್ನು ವಶಕ್ಕೆ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-20-578183507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾಂಡೇಲಿ: ಐಪಿಎಲ್ ಟಿ-20 ಪಂದ್ಯಾವಳಿಯ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪಿಗಳ ಮೇಲೆ ದಾಳಿ ನಡೆಸಿದ ನಗರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5 ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಮೊಬೈಲ್ಗಳನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.</p>.<p>ಏ.10ರಂದು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪಿಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅನಿಲ ಬಳ್ಳಾರಿ (22), ಬಾಲರಾಜ ನಾಗೇಶ ಗಿರಿಯಾಲ (20) ಶ್ರವಣ ಅವರನ್ನು ಬಂಧಿಸಿ, ₹72,500 ನಗದು, ಹಾಗೂ ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಇನ್ನೊಂದು ಪ್ರಕರಣದಲ್ಲಿ ಅದೇ ದಿನ ರಾತ್ರಿ 11.15ಕ್ಕೆ ಅಂಬೇವಾಡಿ ಜಿ-2 ಪ್ರದೇಶದಲ್ಲಿ ಇಮ್ಯಾನುವೆಲ್ ಬೈಲಾ (24) ಬಸವರಾಜ ಅಲಿಯಾಸ್ ಭರತ ನಾಗೇಶ್ ಗಿರಿಯಾಲ (22) ಅವರನ್ನು ಬಂಧಿಸಿ, ₹3,000 ನಗದು, ಒಂದು ಆಪಲ್ ಮೊಬೈಲ್ ಹಾಗೂ ಬೆಟ್ಟಿಂಗ್ ವಿವರಗಳಿರುವ ಹಾಳೆಯನ್ನು ವಶಕ್ಕೆ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-20-578183507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>