ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಮಾರ್ಗದರ್ಶನದಲ್ಲಿ ಈ ಕೊಡುಗೆ ನೀಡಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ, ಸಹಾಯಕ ಸಂಪರ್ಕಾಧಿಕಾರಿ ಖಲೀಲ್ ಕುಲಕರ್ಣಿ, ಇಕೋಪಾರ್ಕ್ನ ಸಮಿತಿ ಸದಸ್ಯ ಯು.ಎಸ್. ಪಾಟೀಲ, ಅರಣ್ಯ ಇಲಾಖೆಯ ಸಿಬ್ಬಂದಿ ಸಂದೀಪ ನಾಯ್ಕ, ದೀಪಕ ನಾಯ್ಕ, ಕಾರ್ಖಾನೆ ಸಿಬ್ಬಂದಿ ರಾಜು ರೋಸಯ್ಯಾ ಇದ್ದರು.