<p><strong>ಕಾರವಾರ:</strong> ದಾಂಡೇಲಿ ರೈಲು ಸಂಚಾರಕ್ಕೆ ಫೆ.7ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ.</p>.<p>‘ಅಳ್ನಾವರ ಮಾರ್ಗವಾಗಿ ದಾಂಡೇಲಿಗೆ ಸಂಚರಿಸುತ್ತಿದ್ದ ರೈಲು ಕೋವಿಡ್ ಕಾಲದಲ್ಲಿ ಸ್ಥಗಿತಗೊಂಡಿತ್ತು. ಇಲ್ಲಿನ ಜನರ ಬಹುಬೇಡಿಕೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿತ್ತು. ಸ್ಪಂದಿಸಿದ ಸರ್ಕಾರ ರೈಲ್ವೆ ಮರು ಸಂಚಾರಕ್ಕೆ ಅನುಕೂಲ ಕಲ್ಪಿಸಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.</p>.<p>‘ಫೆ.7ರಂದು ಸಂಜೆ 4 ಗಂಟೆಗೆ ಸಚಿವ ವಿ.ಸೋಮಣ್ಣ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ದಾಂಡೇಲಿ ರೈಲು ಸಂಚಾರಕ್ಕೆ ಫೆ.7ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ.</p>.<p>‘ಅಳ್ನಾವರ ಮಾರ್ಗವಾಗಿ ದಾಂಡೇಲಿಗೆ ಸಂಚರಿಸುತ್ತಿದ್ದ ರೈಲು ಕೋವಿಡ್ ಕಾಲದಲ್ಲಿ ಸ್ಥಗಿತಗೊಂಡಿತ್ತು. ಇಲ್ಲಿನ ಜನರ ಬಹುಬೇಡಿಕೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿತ್ತು. ಸ್ಪಂದಿಸಿದ ಸರ್ಕಾರ ರೈಲ್ವೆ ಮರು ಸಂಚಾರಕ್ಕೆ ಅನುಕೂಲ ಕಲ್ಪಿಸಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.</p>.<p>‘ಫೆ.7ರಂದು ಸಂಜೆ 4 ಗಂಟೆಗೆ ಸಚಿವ ವಿ.ಸೋಮಣ್ಣ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>