ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್, ತಹಶೀಲ್ದಾರ್ ನಿಶ್ಚಲ್ ನೊರೋನಾ, ನಗರಸಭೆ ಸದಸ್ಯ ಹನುಮಂತ ತಳವಾರ, ದೀಪಕ್ ಕುಡಾಳಕರ್, ಎಲಿಷಾ ಯಲಕಪಾಟಿ, ಜಿ.ಡಿ. ಮನೋಜೆ, ಬಾಬು ಅಂಬಿಗ ಇದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ. ಸತೀಶ್ ಸ್ವಾಗತಿಸಿದರು.